ಅಭ್ಯರ್ಥಿ ಅನುಪಸ್ಥಿತಿಯಲ್ಲೇ ಜೆಡಿಎಸ್ ನಾಯಕರಿಂದ ನಾಮಪತ್ರ ಸಲ್ಲಿಕೆ
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಜೆಡಿಎಸ್, ದಿ. ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸತ್ಯಣ್ಣ ಅವರ ಅಕಾಲಿಕ ನಿಧನದಿಂದಾಗಿ ತೆರವಾದ ಶಿರಾ ಎಂಎಲ್ಎ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಮೂರು ಪಕ್ಷಗಳೂ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿವೆ. ಅನುಕಂಪದ ಅಸ್ತ್ರ ಪ್ರಯೋಗಿಸಿರುವ ಜೆಡಿಎಸ್, ಅಮ್ಮಾಜಮ್ಮಗೆ ಟಿಕೆಟ್ ಕೊಟ್ಟಿದೆ. ಅಮ್ಮಾಜಮ್ಮರ ಅನುಪಸ್ಥಿತಿಯಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೂಚಿಸಿದ ಮಹೂರ್ತದಲ್ಲೇ ಜೆಡಿಎಸ್ ಅಭ್ಯರ್ಥಿ ಪರ ಪಕ್ಷದ ನಾಯಕರು ನಾಮಪತ್ರ … Continue reading ಅಭ್ಯರ್ಥಿ ಅನುಪಸ್ಥಿತಿಯಲ್ಲೇ ಜೆಡಿಎಸ್ ನಾಯಕರಿಂದ ನಾಮಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed