ಅಭ್ಯರ್ಥಿ ಅನುಪಸ್ಥಿತಿಯಲ್ಲೇ ಜೆಡಿಎಸ್​ ನಾಯಕರಿಂದ ನಾಮಪತ್ರ ಸಲ್ಲಿಕೆ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಜೆಡಿಎಸ್​, ದಿ. ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸತ್ಯಣ್ಣ ಅವರ ಅಕಾಲಿಕ ನಿಧನದಿಂದಾಗಿ ತೆರವಾದ ಶಿರಾ ಎಂಎಲ್ಎ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಮೂರು ಪಕ್ಷಗಳೂ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿವೆ. ಅನುಕಂಪದ ಅಸ್ತ್ರ ಪ್ರಯೋಗಿಸಿರುವ ಜೆಡಿಎಸ್​, ಅಮ್ಮಾಜಮ್ಮಗೆ ಟಿಕೆಟ್​ ಕೊಟ್ಟಿದೆ. ಅಮ್ಮಾಜಮ್ಮರ ಅನುಪಸ್ಥಿತಿಯಲ್ಲೇ ಮಾಜಿ ಸಚಿವ ಎಚ್​.ಡಿ.ರೇವಣ್ಣ ಸೂಚಿಸಿದ ಮಹೂರ್ತದಲ್ಲೇ ಜೆಡಿಎಸ್ ಅಭ್ಯರ್ಥಿ ಪರ ಪಕ್ಷದ ನಾಯಕರು ನಾಮಪತ್ರ … Continue reading ಅಭ್ಯರ್ಥಿ ಅನುಪಸ್ಥಿತಿಯಲ್ಲೇ ಜೆಡಿಎಸ್​ ನಾಯಕರಿಂದ ನಾಮಪತ್ರ ಸಲ್ಲಿಕೆ