ನಾಲ್ಕು ದಿನಗಳ ಕಾಲ ಶಿರಾಡಿ ಘಾಟ್​ ರಸ್ತೆ ಸಂಚಾರ ಬಂದ್

ಸಕಲೇಶಪುರ : ಬೆಂಗಳೂರು-ಮಂಗಳೂರು ಸಂಪರ್ಕ ಕೊಂಡಿಯಂತಿರುವ ಹಾಸನ ರಾಷ್ಟ್ರೀಯ ಹೆದ್ದಾರಿ-75 ಶಿರಾಡಿ ಘಾಟ್ ಸಂಚಾರವನ್ನು ನಾಲ್ಕು ದಿನಗಳ ಕಾಲ ಬಂದ್ ಮಾಡಲಾಗಿದೆ. ನಿರಂತರ ಸುರಿದ ಮಳೆಯಿಂದ ಸಕಲೇಶಪುರದ ದೋಣಿಗಾಲ್ ಬಳಿ ರಸ್ತೆ ಕುಸಿದಿದ್ದು, ಬೆಂಗಳೂರು ಮಂಗಳೂರು ಪ್ರಯಾಣಿಕರು ರಸ್ತೆ ಮಧ್ಯೆ ಸಿಕ್ಕಿ ಹೈರಾಣಾಗಿರುವ ಘಟನೆ ನಡೆದಿದೆ. ಬಿರುಸು ಮಳೆಯಿಂದಾಗಿ ದೋಣಿಗಾಲ್ ಬಳಿ ರಸ್ತೆಯೇ ಕೊಚ್ಚಿಹೋಗುವ ಹಂತದಲ್ಲಿದೆ ಎನ್ನಲಾಗಿದ್ದು, ಇಂದು ಸಕಲೇಶಪುರ ತಹಸೀಲ್ದಾರ್ ಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಜಿಲ್ಲಾ ಪೊಲೀಸರು, ಶಿರಾಡಿ ಘಾಟ್ … Continue reading ನಾಲ್ಕು ದಿನಗಳ ಕಾಲ ಶಿರಾಡಿ ಘಾಟ್​ ರಸ್ತೆ ಸಂಚಾರ ಬಂದ್