ಆಸ್ಪತ್ರೆಗೆ ದಾಖಲಾದ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ಬೆಂಗಳೂರು: ಹ್ಯಾಟ್ರಿಕ್ ಹಿರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಬಿಜೆಪಿ ಸಂಸದ ದಿಲೀಪ್ ಘೋಷ್, ಕಾಂಗ್ರೆಸ್ನ ಸುಪ್ರಿಯಾಗೆ ಇಸಿ ಎಚ್ಚರಿಕೆ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ … Continue reading ಆಸ್ಪತ್ರೆಗೆ ದಾಖಲಾದ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
Copy and paste this URL into your WordPress site to embed
Copy and paste this code into your site to embed