ಆಡ್ವಾಣಿ ಅವರಿಗೆ ಭಾರತ ರತ್ನ ಸ್ವಾಗತ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಈ ಗೌರವ ಸಿಗಬೇಕು: ಡಿಸಿಎಂ

ವಿಜಯಪುರ: ಭಾರತದ ಮಾಜಿ ಉಪಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಲಾಯಿತು. ಈ ಬೆನ್ನಲ್ಲೇ ರಾಜಕೀಯ ವಲಯ ಸೇರಿದಂತೆ ಹಲವೆಡೆಯಿಂದ ಎಲ್‌.ಕೆ. ಅಡ್ವಾಣಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಈ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್​ ಕೂಡ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪೂನಂ ಪಾಂಡೆ ಅಲ್ಲ, ನಿಜಕ್ಕೂ ಈ ಪ್ರಸಿದ್ಧ ನಟಿ ಗರ್ಭಕಂಠದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ! ಬಸವನ … Continue reading ಆಡ್ವಾಣಿ ಅವರಿಗೆ ಭಾರತ ರತ್ನ ಸ್ವಾಗತ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಈ ಗೌರವ ಸಿಗಬೇಕು: ಡಿಸಿಎಂ