ಪಾಲಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆ

ಶಿವಮೊಗ್ಗ: ಮೂರು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ವರದಕ್ಷಿಣೆ ಕಿರುಕುಳದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಸಿ ಠಾಣೆ ಪೊಲೀಸರು ಆಕೆಯ ಪತಿ ಮತ್ತು ಮಾವನನ್ನು ಬಂಧಿಸಿದ್ದಾರೆ. ತಾಲೂಕಿನ ಕುಂಸಿಯ ಕನಕನಗರ ಕವನ (19) ಆತ್ಮಹತ್ಯೆ ಮಾಡಿಕೊಂಡವಳು. ಆಕೆಯ ಪತಿ ಭರತ್ ಮತ್ತು ಮಾವ ಚಂದ್ರಪ್ಪ ಎಂಬುವರನ್ನು ಬಂಧಿಸಲಾಗಿದೆ. ಘಟನೆ ವಿವರ: ಅಶೋಕನಗರದ ಕವನ ಮತ್ತು ಕುಂಸಿ ಕನಕನಗರದ ಭರತ್ ಪರಸ್ಪರ ಪ್ರೀತಿಸಿದ್ದರು. ಭರತ್ ಶಿವಮೊಗ್ಗದಲ್ಲಿ ಫವರ್ ಡೆಕೋರೇಟರ್ ಆಗಿದ್ದರೆ, ಕವನ ದ್ವೀತಿಯ ಪಿಯುಸಿ … Continue reading ಪಾಲಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆ