ಸಿಎಂ ಮನೆ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಾಣಿಸಿಕೊಂಡ ಕಾಲು ನೋವು: ಕಾನ್ಸ್​ಟೆಬಲ್​ ದುರಂತ ಸಾವು

ಬೆಂಗಳೂರು: ಕಾಲಿನಲ್ಲಿ ಇದ್ದಕ್ಕಿದ್ದಂತೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಮ್ಮೂರಿಗೆ ತೆರಳಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್​ ಕಾನ್ಸ್​ಟೆಬಲ್​ ಚಿಕಿತ್ಸೆ ಫಲಕಾರಿಯಾಗದೇ ದುರಂತ ಸಾವಿಗೀಡಾಗಿದ್ದಾರೆ. ಜೀವನ್​ ಮೃತ ಕಾನ್ಸ್​ಟೆಬಲ್​. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಮನೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕಾಲು ನೋವು ಕಾಣಿಸಿಕೊಂಡಿತು. ತಕ್ಷಣ ತಮ್ಮ ಊರಾದ ಶಿವಮೊಗ್ಗಕ್ಕೆ ತೆರಳಿದರು. ಇದನ್ನೂ ಓದಿ: ನಾಯಕತ್ವವಿಲ್ಲದೆ ಕಳಾಹೀನ: 18ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಗಾಳಿ ಸಾಧ್ಯತೆ ಶಿವಮೊಗ್ಗದ … Continue reading ಸಿಎಂ ಮನೆ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಾಣಿಸಿಕೊಂಡ ಕಾಲು ನೋವು: ಕಾನ್ಸ್​ಟೆಬಲ್​ ದುರಂತ ಸಾವು