ದತ್ತಮಾಲೆ ಸಂಕೀರ್ತನಾ ಶೋಭಾಯಾತ್ರೆ

blank

ಭದ್ರಾವತಿ: ದತ್ತಮಾಲೆ ಅಭಿಯಾನದ ಅಂಗವಾಗಿ ವಿಶ್ವ ಹಿಂದು ಪರಿಷತ್, ಬಜರಂಗದಳದ ಕಾರ್ಯಕರ್ತರು ಗುರುವಾರ ನಗರದ ಪ್ರಮುಖ ಬೀದಿಗಳಲ್ಲಿ 14ನೇ ವರ್ಷದ ಸಂಕೀರ್ತನಾ ಯಾತ್ರೆ ನಡೆಸಿದರು.

ನಗರದ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಆರಂಭವಾದ ಶೋಭಾಯಾತ್ರೆ ರಂಗಪ್ಪ ವೃತ್ತ, ಮಾಧವಾಚಾರ್ ಸರ್ಕಲ್, ತರೀಕೆರೆ ರಸ್ತೆ ಅಯ್ಯಪ್ಪಸ್ವಾಮಿ ದೇವಾಲಯದವರೆಗೂ ನಡೆಯಿತು.

ಪ್ರಮುಖರಾದ ಹಾ.ರಾಮಪ್ಪ, ಶಿವಕುಮಾರ್, ವಡಿವೇಲು, ಧನುಷ್, ಜಿ.ಧರ್ಮಪ್ರಸಾದ್, ಕೆ.ಎನ್.ಶ್ರೀಹರ್ಷ, ಮಂಜಣ್ಣ, ರಾಜು ರೇವಣಕರ್, ರಾಜಶೇಖರ್, ಅವಿನಾಶ್ ಇತರರಿದ್ದರು.

ಸಸ್ಯಗಳಿಲ್ಲದೆ ಮನುಷ್ಯನ ಬದುಕು ಅಸಾಧ್ಯ

Share This Article

ಗ್ಯಾಸ್​ಗೆ ವಾಸನೆಯೇ ಇಲ್ಲ! ಹೀಗಿದ್ದರೂ​ ಸಿಲಿಂಡರ್​ ಲೀಕ್​ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್​ ಮಾತ್ರ​ | Gas Leakage

Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …