ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರಾಗಿ ಜಯಂತ್ ಆಯ್ಕೆ

blank

ಸಾಗರ: ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ನೂತನ ಅಧ್ಯಕ್ಷರಾಗಿ ಬಿ.ಆರ್.ಜಯಂತ್ ಆಯ್ಕೆಯಾಗಿದ್ದಾರೆ. ಕೆ.ಎಚ್.ಶ್ರೀನಿವಾಸ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕೆಲ ವರ್ಷಗಳಿಂದ ಎಂ.ಹರನಾಥ ರಾವ್ ಮತ್ತಿಕೊಪ್ಪ ನಿರ್ವಹಿಸುತ್ತಿದ್ದರು. ಸರ್ವಸದಸ್ಯರ ಸಭೆಯಲ್ಲಿ ಬಿ.ಆರ್.ಜಯಂತ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

blank

ಜಯಂತ್ ಎಲ್‌ಬಿ ಕಾಲೇಜಿನ ಮೊದಲ ಬ್ಯಾಚ್ ವಿದ್ಯಾರ್ಥಿ. ಎಂಡಿಎಫ್‌ನಲ್ಲಿ ಅನೇಕ ವರ್ಷಗಳಿಂದ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದು, ಎಂ.ಹರನಾಥ್‌ರಾವ್ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನೂತನ ಅಧ್ಯಕ್ಷರನ್ನು ಶಿಮುಲ್ ಅಧ್ಯಕ್ಷ ಎಚ್.ಎನ್.ವಿದ್ಯಾಧರ ಸನ್ಮಾನಿಸಿದರು. ಕಾರ್ಯದರ್ಶಿ ಡಾ. ಎಚ್.ಎಂ.ಶಿವಕುಮಾರ್, ಕವಲಕೋಡು ವೆಂಕಟೇಶ್, ಗುರುಪಾದ, ಎಚ್.ಎಂ.ರವಿಕುಮಾರ್, ಪ್ರಕಾಶ್, ಸತ್ಯನಾರಾಯಣ, ಸುಬ್ಬರಾವ್, ವಿರೇಶ್ ಗೌಡ ಇತರರಿದ್ದರು.

ಸಹೃದಯಿ ತಂಡದಿಂದ ಸರ್ಕಾರಿ ಶಾಲೆಗೆ ಬಣ್ಣ

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…