ಶಿವಮೊಗ್ಗದ ಯುವತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಸ್ಟ್; ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಮುಂಬೈಗೆ ಹೊರಟಿದ್ದಳಾ ಆ ಹುಡುಗಿ?

ಶಿವಮೊಗ್ಗ: ದಾವಣಗೆರೆ ಮೂಲದ ರಂಜಿತಾ(20) ಎಂಬ ಯುವತಿಯ ಅಪಹರಣ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿದೆ. ಮತಾಂತರಗೊಳ್ಳಲು ಹೋರಟ ಯುವತಿ ಅಪಹರಣದ ಕಥೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಹೊರಟಿದ್ದ ಯುವತಿ ಸುರಕ್ಷಿತವಾಗಿ ಪಾಲಕರ ಸುಪರ್ದಿಗೆ ಸೇರಿದ್ದಾಳೆ. ಮಗಳು ರಂಜಿತಾಳನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದು ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪಾಲಕರು ದೂರು ನೀಡಿದ್ದರು. ಯುವತಿಯ ಕುಟುಂಬಸ್ಥರಿಗೆ 20 ಲಕ್ಷ ರೂಪಾಯಿಗೆ ದುಷ್ಕರ್ಮಿಗಳು ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಮುಂದೆ ಆಗುವ ಅನಾಹುತವನ್ನು ಎದುರಿಸಬೇಕಾಗುತ್ತದೆ ಎಂದು … Continue reading ಶಿವಮೊಗ್ಗದ ಯುವತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಸ್ಟ್; ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಮುಂಬೈಗೆ ಹೊರಟಿದ್ದಳಾ ಆ ಹುಡುಗಿ?