ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ತೊಂದರೆ

blank

ಸೊರಬ: ತಾಲೂಕಿನಲ್ಲಿ ಮಳೆ ಆಗಾಗ್ಗೆ ಸುರಿಯುತ್ತಿದ್ದು, ಮುಂಗಾರಿನ ಕೃಷಿ ಚಟುವಟಿಕೆಗೆ ಕೊಂಚ ಅಡಚಣೆಯಾಗಿದೆ. ವಾತಾವರಣ ತೇವಾಂಶದಿಂದ ಕೂಡಿರುವ ಹಿನ್ನೆಲೆಯಲ್ಲಿ ಬೇಸಿಗೆ ಕೃಷಿ ಉತ್ಪನ್ನಗಳಾದ ಮೆಕ್ಕೆಜೋಳ, ಭತ್ತ ಸಂಸ್ಕರಣೆಗೆ ತೊಂದರೆಯಾಗಿದೆ.

ಕೆಲ ಸಮಯ ಬಿಸಿಲು, ಮತ್ತೆ ಮಳೆ ಬರುತ್ತಿರುವುದರಿಂದ ಸಮಸ್ಯೆ ತಂದೊಡ್ಡಿದೆ. ಕೆಲವೆಡೆ ಹಾಕಿದ್ದ ಜೋಳದ ರಾಶಿ ಮಳೆಯಲ್ಲಿ ನೆನೆದು ಹಾಳಾಗುತ್ತಿದೆ. ಇದರಿಂದ ಕಡಿಮೆ ಬೆಲೆಗೆ ಖರೀದಿಗೆ ಕೇಳುತ್ತಿದ್ದಾರೆ.

ಭಾನುವಾರ ಬೆಳಗ್ಗೆಯಿಂದ ಮಳೆ ಜೋರಾಗಿದೆ. ರಸ್ತೆ ಮೇಲೆ ಒಣಗಲು ಹಾಕಿದ್ದ ಜೋಳದ ರಾಶಿಗೆ ನೀರು ನುಗ್ಗಿದೆ. ಹಳ್ಳ-ಕೊಳ್ಳಗಳು, ವರದಾ ಮತ್ತು ದಂಡಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಆಧುನಿಕ ಸಂಸ್ಕೃತಿ ಪ್ರಭಾವದಿಂದ ಪರಿಸರ ನಾಶ ಅಧಿಕ

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…