ಕೃಷಿ ಸಮಾಜದ ಅಧ್ಯಕ್ಷರಾಗಿ ಸುರೇಶ್ ಆಯ್ಕೆ

blank

ಸೊರಬ: ತಾಲೂಕು ಕೃಷಿ ಸಮಾಜದ ಅಧ್ಯಕ್ಷರಾಗಿ ಕೆ.ಜಿ.ಸುರೇಶ್ ಗದಿಗೆಪ್ಪ ಗೌಡ, ಉಪಾಧ್ಯಕ್ಷರಾಗಿ ಎಸ್.ಎಂ ರೇವಣಪ್ಪ ಆಯ್ಕೆಯಾಗಿದ್ದಾರೆ.

ಪ್ರತಿಸ್ಪರ್ಧಿಗಳು ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಎಸ್.ಎಂ.ರೇವಣಪ್ಪ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಾಂತಮ್ಮ ಅವಿರೋಧ ಆಯ್ಕೆಯಾದರು. ಖಜಾಂಚಿ ಮಂಜುನಾಥ್ ರಾವ್ ಪಾಟೀಲ್, ಜಿಲ್ಲಾ ಪ್ರತಿನಿಧಿ ಎಚ್.ಎನ್.ಉಮೇಶ್ ಪಾಟೀಲ್ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಕುಮಾರ್ ಹಾಗೂ ಕೃಷಿ ತಾಂತ್ರಿಕ ಅಧಿಕಾರಿ ಕಾಂತರಾಜ್ ಕಾರ್ಯ ನಿವರ್ಹಿಸಿದರು. ನಾಗರಾಜ್ ಚಿಕ್ಕಸವಿ, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ವಿ.ಗೌಡ, ಮಂಜಪ್ಪ ನೇರಲಗಿ, ಜಯಮಾಲಾ, ಮೋಹನ ಗೌಡ, ವಿರೂಪಾಕ್ಷಪ್ಪ, ಗಂಗಾಧರ ಗೌಡ, ಗುರುಗೌಡ ಬಸೂರು, ಈಶ್ವರಪ್ಪ ಕೊಡಕಣಿ ಇತರರಿದ್ದರು.

ಸಹಕಾರ ಕ್ಷೇತ್ರದಲ್ಲಿ ಸಾಲ ಪ್ರಕ್ರಿಯೆ ಸರಳ

Share This Article

ರುದ್ರಾಕ್ಷಿ ಧರಿಸುವ ಮುನ್ನ ಈ 9 ವಿಷಯಗಳು ನಿಮ್ಮ ಗಮನದಲ್ಲಿರಲಿ! ಇಂತಹ ತಪ್ಪುಗಳು ಆಗದಿರಲಿ… | Rudraksha

Astrology Tips: ರುದ್ರಾಕ್ಷಿ ಎಂಬ ಪದ ಕೇಳಿದೊಡನೆ ನಮ್ಮಲ್ಲಿ ಭಕ್ತಿ ಭವಾನೆ ಮೂಡುತ್ತದೆ. ರುದ್ರಾಕ್ಷಿಗಳಿಂದ (Rudraksha)…

ಬೇಸಿಗೆಯಲ್ಲಿ ಈ ಜ್ಯೂಸ್​ ಕುಡಿದರೆ, ಸುಡುವ ಸೂರ್ಯ ಕೂಡ ನಿಮ್ಮನ್ನು ಏನೂ ಮಾಡಲು ಸಾಧ್ಯವಾಗುವುದಿಲ್ಲ! summer

summer:  ಸಾಮಾನ್ಯವಾಗಿ ಮಾರ್ಚ್ ಅಂತ್ಯದಿಂದ ಏಪ್ರಿಲ್, ಮೇ ಮತ್ತು ಜೂನ್ ವರೆಗೆ ಸೂರ್ಯನು ಪ್ರಕಾಶಮಾನವಾಗಿ ಬೆಳಗುತ್ತಾನೆ. …

ಕಾಲುಗಳ ಮಧ್ಯೆ ದಿಂಬು ಇಟ್ಟುಕೊಂಡು ಮಲಗುತ್ತೀರಾ? ಪ್ರಯೋಜನಗಳಿವೆ.. ನೀವು ಟ್ರೈ ಮಾಡಿ ನೋಡಿ.. Sleeping With Pillow Between Legs

Sleeping With Pillow Between Legs : ನಿದ್ದೆ ಮಾಡುವಾಗ ಪ್ರತಿಯೊಬ್ಬರಿಗೂ ವಿಭಿನ್ನ ಅಭ್ಯಾಸಗಳಿರುತ್ತವೆ.  ಕೆಲವರು…