More

    ಪತ್ನಿಯ ಜನ್ಮದಿನ ಪ್ರಯುಕ್ತ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ದೇಣಿಗೆ ಕೊಟ್ಟ ಶಿವಣ್ಣ

    ಬೆಂಗಳೂರು: ಕರೊನಾ ಕಾಲದಲ್ಲಿ ಅನೇಕ ನಟ-ನಟಿಯರು ಸಾಮಾಜಿಕ ಸೇವೆಗೆ ಮುಂದಾಗಿದ್ದಾರೆ. ಇದೀಗ ನಟ ಶಿವರಾಜ್​ ಕುಮಾರ್​ ಕೂಡ ಈ ಸಂಕಷ್ಟದ ಸಮಯದಲ್ಲಿ ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ದೇಣಿಗೆ ನೀಡಿದ್ದಾರೆ.

    ಶಿವರಾಜ್​ ಕುಮಾರ್​ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್​. ಬಂಗಾರಪ್ಪ ಅವರ ಮಗಳೂ ಗೀತಾ ಶಿವರಾಜ್​ ಕುಮಾರ್​ ಮಂಗಳವಾರದಂದು ಜನ್ಮ ದಿನ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಶಿವಣ್ಣ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಅದರ ಜತೆ ಮನೆಯಲ್ಲಿ ಸರಳವಾಗಿ ಕೇಕ್​ ಕತ್ತರಿಸುವ ಮೂಲಕ ಪತ್ನಿಯ ಜನ್ಮದಿನವನ್ನು ಆಚರಿಸಿದ್ದಾರೆ.

    ಹೆಂಡತಿ ಮೇಲೇ ಅನುಮಾನ; ಕತ್ತು ಕೊಯ್ದು ಕೊಲೆ ಮಾಡಿದ ಪತಿರಾಯ!

    ವಾಟ್ಸ್​ಆ್ಯಪ್​ ಸ್ಟೇಟಸ್​ನಿಂದಾಗಿ ನಡೆದೇ ಹೋಯಿತು ಭಯಾನಕ ಕೊಲೆ! ತಲೆ ಮೇಲೆ ಕಲ್ಲು ಎತ್ತಾಕಿದ್ದ ಆರೋಪಿಗಳು ಅಂದರ್

    ಟ್ರಕ್​ ಓಡಿಸುತ್ತಲೇ ಓರಲ್ ಸೆಕ್ಸ್! ಮುಂದಾಗಿದ್ದು ಏನೆಂದು ಕೇಳಿದರೆ ಶಾಕ್ ಆಗ್ತೀರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts