ಟ್ರೋಲ್ ಮಾಡುವವರ ವಿರುದ್ಧ ಕೆಂಡ ಕಾರಿದ ಶಿವರಾಜ್ಕುಮಾರ್
ಹುಬ್ಬಳ್ಳಿ: ಕಳೆದ ಮೂರ್ನಾಲ್ಕು ದಿನಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಇಂದು (ಮೇ 6) ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಮತಯಾಚನೆ ಮಾಡಿದರು. ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಶಿವರಾಜ್ಕುಮಾರ್, ಟ್ರೋಲ್ ಮಾಡುವವರ ವಿರುದ್ಧ ಕೆಂಡ ಕಾರಿದರು. ಶಿವರಾಜ್ಕುಮಾರ್ ಹುಬ್ಬಳ್ಳಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪರ ಮತ ಯಾಚನೆಗೆ ಆಗಮಿಸಿದ್ದರು. ಪ್ರಚಾರದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಟ್ರೋಲ್ … Continue reading ಟ್ರೋಲ್ ಮಾಡುವವರ ವಿರುದ್ಧ ಕೆಂಡ ಕಾರಿದ ಶಿವರಾಜ್ಕುಮಾರ್
Copy and paste this URL into your WordPress site to embed
Copy and paste this code into your site to embed