ಟ್ರೋಲ್​ ಮಾಡುವವರ ವಿರುದ್ಧ ಕೆಂಡ ಕಾರಿದ ಶಿವರಾಜ್​​ಕುಮಾರ್​​

ಹುಬ್ಬಳ್ಳಿ: ಕಳೆದ ಮೂರ್ನಾಲ್ಕು ದಿನಗಳಿಂದ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕನ್ನಡದ ಹ್ಯಾಟ್ರಿಕ್​ ಹೀರೋ ಶಿವರಾಜ್​​ಕುಮಾರ್​​​ ಇಂದು (ಮೇ 6) ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್​​ ಶೆಟ್ಟರ್​ ಪರ ಮತಯಾಚನೆ ಮಾಡಿದರು. ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಶಿವರಾಜ್​ಕುಮಾರ್​​​, ಟ್ರೋಲ್​ ಮಾಡುವವರ ವಿರುದ್ಧ ಕೆಂಡ ಕಾರಿದರು. ಶಿವರಾಜ್​ಕುಮಾರ್​​​ ಹುಬ್ಬಳ್ಳಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್​ ಪರ ಮತ ಯಾಚನೆಗೆ ಆಗಮಿಸಿದ್ದರು. ಪ್ರಚಾರದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಟ್ರೋಲ್ … Continue reading ಟ್ರೋಲ್​ ಮಾಡುವವರ ವಿರುದ್ಧ ಕೆಂಡ ಕಾರಿದ ಶಿವರಾಜ್​​ಕುಮಾರ್​​