‘ಎಲ್ಲಿದ್ದೆ ಇಲ್ಲಿ ತನಕ’ ನಿರ್ದೇಶಕರ ಹೊಸ ಚಿತ್ರದಲ್ಲಿ ಶಿವರಾಜಕುಮಾರ್​

ಬೆಂಗಳೂರು: ಶಿವರಾಜಕುಮಾರ್​ ಅಭಿನಯದ ‘ವೇದ’ ಬಿಡುಗಡೆಯಾದ ಮೇಲೆ ಸುಮ್ಮನೆ ಕೂತಿಲ್ಲ. ತಮ್ಮ ತಂಡವನ್ನು ಕಟ್ಟಿಕೊಂಡು ಊರೂರು ಸುತ್ತಿ ಚಿತ್ರದ ಪ್ರಚಾರ ಮಾಡುತ್ತಿದ್ದಾರೆ. ಚಿತ್ರವನ್ನು ಆದಷ್ಟೂ ಹೆಚ್ಚು ಜನರಿಗೆ ತಲುಪಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಇದನ್ನೂ ಓದಿ: ಅಂತಹ ಮೈಂಡ್​ಲೆಸ್​ ಚಿತ್ರ ನೋಡುವುದಿಲ್ಲ … ‘ಕೆಜಿಎಫ್​ 2’ ಬಗ್ಗೆ ಕಿಶೋರ್​ ಮಾತು ಈ ಮಧ್ಯೆ, ಅವರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ಅವರ ಹಲವು ಚಿತ್ರಗಳಿಗೆ ಕಾರ್ಯಕಾರಿ ನಿರ್ಮಾಪಕರಾಗಿ ಶಿವಾರ್ಜುನ್​, ಈಗಾಗಲೇ ಚಿರು ಸರ್ಜಾ ಅಭಿನಯದ ‘ಶಿವಾರ್ಜುನ’ … Continue reading ‘ಎಲ್ಲಿದ್ದೆ ಇಲ್ಲಿ ತನಕ’ ನಿರ್ದೇಶಕರ ಹೊಸ ಚಿತ್ರದಲ್ಲಿ ಶಿವರಾಜಕುಮಾರ್​