ಅಸಮಾಧಾನ ಇರುವುದು ನಿಜ; ಮತದಾನಕ್ಕೆ ಗೈರು ಹಾಜರಾಗಿದ್ದಕ್ಕೆ ಕಾರಣ ಬಿಚ್ಚಿಟ್ಟ ಶಿವರಾಮ್ ಹೆಬ್ಬಾರ್
ಬೆಂಗಳೂರು: ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ರಾಜ್ಯಸಭೆ ಚುನಾವಣೆ ಮತದಾನ ಮಾಡಲು ಸಾಧ್ಯವಾಗಲಿಲ್ಲ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆ ಮತದಾನಕ್ಕೆ ಗೈರಾದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಬ್ಬಾರ್, ಆರೋಗ್ಯ ಸ್ಥಿತಿ ಸ್ಥಿರವಾಗಲು ತಡವಾಯಿತು ಹೀಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಬೆಳಗ್ಗೆ ನನ್ನ ಆರೋಗ್ಯ ಸರಿ ಇರಲಿಲ್ಲ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೆ. … Continue reading ಅಸಮಾಧಾನ ಇರುವುದು ನಿಜ; ಮತದಾನಕ್ಕೆ ಗೈರು ಹಾಜರಾಗಿದ್ದಕ್ಕೆ ಕಾರಣ ಬಿಚ್ಚಿಟ್ಟ ಶಿವರಾಮ್ ಹೆಬ್ಬಾರ್
Copy and paste this URL into your WordPress site to embed
Copy and paste this code into your site to embed