ಹನುಮಾನ್ ಚಾಲೀಸಾ ಪಠಣ; ಕಾಂಗ್ರೆಸ್ಸಿಗರ ಸವಾಲಿಗೆ ತಿರುಗೇಟು ಕೊಟ್ಟ ಶೋಭಾ ಕರಂದ್ಲಾಜೆ

ಬೆಂಗಳೂರು: ಹನುಮಾನ್ ಚಾಲೀಸಾ ಪಠಣ ಮಾಡಿ ನಮ್ಮ ಭಕ್ತಿಯನ್ನು ತೋರಿಸಿದ್ದೇವೆ. ನಿಮಗೆ ಹನುಮಾನ್ ಚಾಲೀಸಾ ಬರುತ್ತದೆಯಾ ಎಂದು ಸಾವಲೆಸೆದಿದ್ದರು. ಅವರ ಸವಾಲನ್ನು ಸ್ವೀಕರಿಸಿ ಇಂದು ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣ ಮಾಡಿದ್ದೇವೆ. ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಾವೆಲ್ಲ ಬಜರಂಗಿಗಳು, ಆಂಜನೇಯನ ಭಕ್ತರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇದನ್ನೂ ಓದಿ: ಮುಂದಿನ 6 ದಿನಗಳಲ್ಲಿ ಹಿಂದುಗಳು ಏನೆಂಬುದನ್ನು ತೋರಿಸುತ್ತೇವೆ; ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್​ಗೆ ತಿರುಗೇಟು ಮಲ್ಲೇಶ್ವರದ ಶ್ರೀರಾಮ ಮಂದಿರದಲ್ಲಿ … Continue reading ಹನುಮಾನ್ ಚಾಲೀಸಾ ಪಠಣ; ಕಾಂಗ್ರೆಸ್ಸಿಗರ ಸವಾಲಿಗೆ ತಿರುಗೇಟು ಕೊಟ್ಟ ಶೋಭಾ ಕರಂದ್ಲಾಜೆ