ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತೆ ನಿಯಮ ರೂಪಿಸಿ; ಚುನಾವಣಾ ಅಧಿಕಾರಿಗೆ ಮನವಿ ಮಾಡಿದ ಶೋಭಾ ಕರಂದ್ಲಾಜೆ

ಬೆಂಗಳೂರು: ಎಲ್ಲರಿಗೂ ಧಾರ್ಮಿಕ ಹಕ್ಕು ಇದೆ. ಯಾವುದೇ ಸಂದರ್ಭದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಬರದ ಹಾಗೆ ನಡೆದುಕೊಳ್ಳಬೇಕು. ಆದರೆ ಚುನಾವಣಾ ಆಯೋಗ ಧಾರ್ಮಿಕ ಕೇಂದ್ರಗಳಲ್ಲಿ, ದೇವಸ್ಥಾನದಲ್ಲಿ ಪ್ರಸಾದ ಕೊಡುವುದಕ್ಕೂ ತಕರಾರು ಮಾಡುತ್ತಿದೆ ಎಂದು ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಮಪತ್ರ ಹಿಂಪಡೆದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ; ಬಿಜೆಪಿ ಅಭ್ಯರ್ಥಿ ನಿರಾಳ! ಧಾರ್ಮಿಕ ಆಚರಣೆಯಿಂದ ತೊಂದರೆ ಧಾರ್ಮಿಕ ಕೇಂದ್ರಗಳಲ್ಲಿ ಪ್ರಸಾದ ಕೊಡುವ ವಿಚಾರಕ್ಕೆ ಚುನಾವಣಾ ಆಯೋಗ ತಕರಾರು ಮಾಡಿರುವ ವಿಚಾರವಾಗಿ ಚುನಾವಣಾ ಅಧಿಕಾರಿಯನ್ನು ಭೇಟಿಯಾಗಿ ಶೋಭಾ ಕರಂದ್ಲಾಜೆ … Continue reading ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತೆ ನಿಯಮ ರೂಪಿಸಿ; ಚುನಾವಣಾ ಅಧಿಕಾರಿಗೆ ಮನವಿ ಮಾಡಿದ ಶೋಭಾ ಕರಂದ್ಲಾಜೆ