ಮೋದಿಗೆ ಅವಮಾನ ಮಾಡುವುದನ್ನ ಯಾರೂ ಕ್ಷಮಿಸಲ್ಲ..ಕಾಂಗ್ರೆಸ್ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕು: ಶೋಭಾ ಕರಂದ್ಲಾಜೆ
ಚಕ್ಕಮಗಳೂರು: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಎದುರಾಳಿಗಳು ಮತ್ತು ವಿರೋಧ ಪಕ್ಷದ ಅಭ್ಯರ್ಥಿಗಳು ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ವಿರುದ್ಧವಾಗಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಪೋರ್ನ್ ಸ್ಟಾರ್ ಆಗಿರುವುದು ದೇವರ ಇಚ್ಛೆ! ಶಿಕ್ಷಕಿ ಹುದ್ದೆ ತೊರೆದು ನೀಲಿತಾರೆಯಾದ ಟಿಲಿಯಾ ಬೋಲ್ಡ್ ಹೇಳಿಕೆ … Continue reading ಮೋದಿಗೆ ಅವಮಾನ ಮಾಡುವುದನ್ನ ಯಾರೂ ಕ್ಷಮಿಸಲ್ಲ..ಕಾಂಗ್ರೆಸ್ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕು: ಶೋಭಾ ಕರಂದ್ಲಾಜೆ
Copy and paste this URL into your WordPress site to embed
Copy and paste this code into your site to embed