ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ

ಬೆಂಗಳೂರು: ನಗರದಲ್ಲಿ ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನ ಬಳಿ ಲಕ್ಷಗಟ್ಟಲೆ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಯಾಗಿದೆ! ನಗರದ ಎಸ್​ಪಿ ರಸ್ತೆಯಲ್ಲಿ ಭಾನುವಾರ ರಾತ್ರಿ ವಿನೋದ್​ ಎಂಬಾತ ಕುಡಿದ ಅಮಲಿನಲ್ಲಿ ಬ್ಯಾಗ್​ ಹಿಡಿದುಕೊಂಡು ನಡುರಸ್ತೆಯಲ್ಲಿ ತೂರಾಡುತ್ತಾ ಹೋಗುತ್ತಿದ್ದ. ಇದನ್ನು ಕಂಡ ಇಬ್ಬರು ಬೀಟ್​ ಪೊಲೀಸರು ಕುಡುಕನ ಬಳಿ ಹೋಗುತ್ತಿದ್ದಂತೆ ಆತ ಬ್ಯಾಗ್​ ಸಮೇತ ಓಡಿದ್ದಾನೆ. ಅನುಮಾನಗೊಂಡ ಪೊಲೀಸರು ಆತನನ್ನ ಹಿಂಬಾಲಿಸಿದ್ದಾರೆ. ಕಿ.ಮೀ. ದೂರದವರೆಗೂ ಓಡಿ ಆತನನ್ನು ಹಿಡಿದರು. ಅವನ ಕೈಯಲ್ಲಿದ್ದ 2 ಬ್ಯಾಗ್ ಅನ್ನು ಪರಿಶೀಲಿಸಿದ ಪೊಲೀಸರೇ ಶಾಕ್​ … Continue reading ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ