ಬೆಂಗಳೂರು: ನಗರದಲ್ಲಿ ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನ ಬಳಿ ಲಕ್ಷಗಟ್ಟಲೆ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಯಾಗಿದೆ! ನಗರದ ಎಸ್ಪಿ ರಸ್ತೆಯಲ್ಲಿ ಭಾನುವಾರ ರಾತ್ರಿ ವಿನೋದ್ ಎಂಬಾತ ಕುಡಿದ ಅಮಲಿನಲ್ಲಿ ಬ್ಯಾಗ್ ಹಿಡಿದುಕೊಂಡು ನಡುರಸ್ತೆಯಲ್ಲಿ ತೂರಾಡುತ್ತಾ ಹೋಗುತ್ತಿದ್ದ. ಇದನ್ನು ಕಂಡ ಇಬ್ಬರು ಬೀಟ್ ಪೊಲೀಸರು ಕುಡುಕನ ಬಳಿ ಹೋಗುತ್ತಿದ್ದಂತೆ ಆತ ಬ್ಯಾಗ್ ಸಮೇತ ಓಡಿದ್ದಾನೆ. ಅನುಮಾನಗೊಂಡ ಪೊಲೀಸರು ಆತನನ್ನ ಹಿಂಬಾಲಿಸಿದ್ದಾರೆ. ಕಿ.ಮೀ. ದೂರದವರೆಗೂ ಓಡಿ ಆತನನ್ನು ಹಿಡಿದರು. ಅವನ ಕೈಯಲ್ಲಿದ್ದ 2 ಬ್ಯಾಗ್ ಅನ್ನು ಪರಿಶೀಲಿಸಿದ ಪೊಲೀಸರೇ ಶಾಕ್ … Continue reading ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ
Copy and paste this URL into your WordPress site to embed
Copy and paste this code into your site to embed