ಬಕ್ರೀದ್ ಹಬ್ಬಕ್ಕೆ ಕೋವಿಡ್ ನಿರ್ಬಂಧಗಳಿಂದ ವಿನಾಯಿತಿ: ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ
ನವದೆಹಲಿ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕೋವಿಡ್ ನಿರ್ಬಂಧಗಳಿಂದ ಮೂರು ದಿನಗಳವರೆಗೆ ವಿನಾಯಿತಿ ನೀಡಿರುವ ಕೇರಳ ಸರ್ಕಾರವನ್ನು ಸುಪ್ರೀಂಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. ಲಾಕ್ಡೌನ್ ಮಾನದಂಡಗಳನ್ನು ಸಡಿಲಿಸಬೇಕು ಎಂಬ ವ್ಯಾಪಾರಿಗಳ ಬೇಡಿಕೆಗೆ ಕೇರಳ ಸರ್ಕಾರ ಮಣಿದಿರುವುದು ಆಘಾತಕಾರಿ ಸಂಗತಿ ಎಂದು ಸುಪ್ರೀಂಕೊರ್ಟ್ ಅಭಿಪ್ರಾಯಪಟ್ಟಿದೆ. ಮಾರುಕಟ್ಟೆಗಳಲ್ಲಿರುವ ಒತ್ತಡ ಗುಂಪುಗಳು ಪ್ರತಿಯೊಬ್ಬರ ಆರೋಗ್ಯದ ಹಕ್ಕಿನ ಮೇಲೆ ಪರಿಣಾಮ ಬೀರಲು ಅನುಮತಿ ನೀಡಲಾಗುವುದಿಲ್ಲ ಎಂದು ಸುಪ್ರೀಂಕೊರ್ಟ್ ಕೇರಳ ಸರ್ಕಾರಕ್ಕೆ ಹೇಳಿದೆ. ಅಲ್ಲದೆ, ಕೇರಳ ಸರ್ಕಾರದ ಅಧಿಸೂಚನೆಯನ್ನು ರದ್ದು ಮಾಡಲಾಗುವುದಿಲ್ಲ. ನೀವು ತಡೆಯಲು ಪ್ರಯತ್ನಿಸುತ್ತಿರುವುದು … Continue reading ಬಕ್ರೀದ್ ಹಬ್ಬಕ್ಕೆ ಕೋವಿಡ್ ನಿರ್ಬಂಧಗಳಿಂದ ವಿನಾಯಿತಿ: ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ
Copy and paste this URL into your WordPress site to embed
Copy and paste this code into your site to embed