ಬಕ್ರೀದ್​ ಹಬ್ಬಕ್ಕೆ ಕೋವಿಡ್​ ನಿರ್ಬಂಧಗಳಿಂದ ವಿನಾಯಿತಿ: ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ತರಾಟೆ

ನವದೆಹಲಿ: ಬಕ್ರೀದ್​ ಹಬ್ಬದ ಹಿನ್ನೆಲೆಯಲ್ಲಿ ಕೋವಿಡ್​ ನಿರ್ಬಂಧಗಳಿಂದ ಮೂರು ದಿನಗಳವರೆಗೆ ವಿನಾಯಿತಿ ನೀಡಿರುವ ಕೇರಳ ಸರ್ಕಾರವನ್ನು ಸುಪ್ರೀಂಕೋರ್ಟ್​ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. ಲಾಕ್​ಡೌನ್ ಮಾನದಂಡಗಳನ್ನು ಸಡಿಲಿಸಬೇಕು ಎಂಬ ವ್ಯಾಪಾರಿಗಳ ಬೇಡಿಕೆಗೆ ಕೇರಳ ಸರ್ಕಾರ ಮಣಿದಿರುವುದು ಆಘಾತಕಾರಿ ಸಂಗತಿ ಎಂದು ಸುಪ್ರೀಂಕೊರ್ಟ್​ ಅಭಿಪ್ರಾಯಪಟ್ಟಿದೆ. ಮಾರುಕಟ್ಟೆಗಳಲ್ಲಿರುವ ಒತ್ತಡ ಗುಂಪುಗಳು ಪ್ರತಿಯೊಬ್ಬರ ಆರೋಗ್ಯದ ಹಕ್ಕಿನ ಮೇಲೆ ಪರಿಣಾಮ ಬೀರಲು ಅನುಮತಿ ನೀಡಲಾಗುವುದಿಲ್ಲ ಎಂದು ಸುಪ್ರೀಂಕೊರ್ಟ್​ ಕೇರಳ ಸರ್ಕಾರಕ್ಕೆ ಹೇಳಿದೆ. ಅಲ್ಲದೆ, ಕೇರಳ ಸರ್ಕಾರದ ಅಧಿಸೂಚನೆಯನ್ನು ರದ್ದು ಮಾಡಲಾಗುವುದಿಲ್ಲ. ನೀವು ತಡೆಯಲು ಪ್ರಯತ್ನಿಸುತ್ತಿರುವುದು … Continue reading ಬಕ್ರೀದ್​ ಹಬ್ಬಕ್ಕೆ ಕೋವಿಡ್​ ನಿರ್ಬಂಧಗಳಿಂದ ವಿನಾಯಿತಿ: ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ತರಾಟೆ