ಗೋಹತ್ಯೆ ನಿರಾಕರಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ; ವಿಡಿಯೋ ವೈರಲ್​

ಹಿಂದೂಪುರ: ಕಸಾಯಿಖಾನೆಯಲ್ಲಿ ಗೋವುಗಳನ್ನು ಹತ್ಯೆ ಮಾಡಲು ನಿರಾಕಸಿದ ಎಂಬ ಕಾರಣಕ್ಕೆ ಯುವಕನನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಹಿಂದೂಪುರದಲ್ಲಿ ನಡೆದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಂತ್ರಸ್ತ ವಾಜಿದ್​ನನ್ನು ಕಸಾಯಿಖಾನೆ ಮಾಲೀಕರು ಎಮ್ಮೆಯನ್ನು ಕಡಿಯುವಂತೆ ಹೇಳಿ ಕರೆಸಿಕೊಂಡಿದ್ದರು. ಬಳಿಕ ಗೋವುಗಳನ್ನು ಹತ್ಯೆ ಮಾಡುವಂತೆ ಸೂಚಿಸಿದ್ದಾರೆ. ಗೋವುಗಳನ್ನು ಅನೇಕರು ಪೂಜಿಸುತ್ತಾರೆ. ಆದ್ದರಿಂದ ನಾನು … Continue reading ಗೋಹತ್ಯೆ ನಿರಾಕರಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ; ವಿಡಿಯೋ ವೈರಲ್​