ನಿಮ್ಮ ಒಗ್ಗಟ್ಟನ್ನು ವಿಶ್ವಾಸ ಮತದ ವೇಳೆ ತೋರಿಸಿ: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಗೆಹ್ಲೋಟ್
ಜೈಪುರ: ರಾಜಸ್ಥಾನ ರಾಜಕೀಯ ಅಸ್ಥಿರವಾಗಿ ಮುಂದುವರಿದಿದ್ದು, ಆಗಸ್ಟ್ 14ರಿಂದ ವಿಧಾನಸಭೆ ಅಧಿವೇಶನ ಶುರುವಾಗಲಿದೆ. ಅಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ವಿಶ್ವಾಸ ಮತ ಯಾಚಿಸಲು ಸಜ್ಜಾಗುತ್ತಿದ್ದಾರೆ. ಅದಕ್ಕೂ ಮುನ್ನ ಜೈಸಲ್ಮೇರ್ನ ರೆಸಾರ್ಟ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಒಗ್ಗಟ್ಟನ್ನು ವಿಶ್ವಾಸ ಮತದ ಸಂದರ್ಭದಲ್ಲಿ ಪ್ರದರ್ಶಿಸಿ ಎಂದು ಶಾಸಕರಿಗೆ ಕರೆ ನೀಡಿದ್ದಾರೆ. ನಾವು ಡೆಮಾಕ್ರಸಿಯ ವಾರಿಯರ್ಸ್. ಈ ಯುದ್ಧವನ್ನು ನಾವು ಗೆಲ್ಲಲಿದ್ದೇವೆ. ಅದೇ ರೀತಿ ಇನ್ನು ಮೂರೂವರೆ ವರ್ಷ ನಂತರ ಎದುರಾಗುವ … Continue reading ನಿಮ್ಮ ಒಗ್ಗಟ್ಟನ್ನು ವಿಶ್ವಾಸ ಮತದ ವೇಳೆ ತೋರಿಸಿ: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಗೆಹ್ಲೋಟ್
Copy and paste this URL into your WordPress site to embed
Copy and paste this code into your site to embed