ನಿಮ್ಮ ಒಗ್ಗಟ್ಟನ್ನು ವಿಶ್ವಾಸ ಮತದ ವೇಳೆ ತೋರಿಸಿ: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಗೆಹ್ಲೋಟ್

ಜೈಪುರ: ರಾಜಸ್ಥಾನ ರಾಜಕೀಯ ಅಸ್ಥಿರವಾಗಿ ಮುಂದುವರಿದಿದ್ದು, ಆಗಸ್ಟ್​ 14ರಿಂದ ವಿಧಾನಸಭೆ ಅಧಿವೇಶನ ಶುರುವಾಗಲಿದೆ. ಅಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಅವರು ವಿಶ್ವಾಸ ಮತ ಯಾಚಿಸಲು ಸಜ್ಜಾಗುತ್ತಿದ್ದಾರೆ. ಅದಕ್ಕೂ ಮುನ್ನ ಜೈಸಲ್ಮೇರ್​ನ ರೆಸಾರ್ಟ್​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಒಗ್ಗಟ್ಟನ್ನು ವಿಶ್ವಾಸ ಮತದ ಸಂದರ್ಭದಲ್ಲಿ ಪ್ರದರ್ಶಿಸಿ ಎಂದು ಶಾಸಕರಿಗೆ ಕರೆ ನೀಡಿದ್ದಾರೆ. ನಾವು ಡೆಮಾಕ್ರಸಿಯ ವಾರಿಯರ್ಸ್​. ಈ ಯುದ್ಧವನ್ನು ನಾವು ಗೆಲ್ಲಲಿದ್ದೇವೆ. ಅದೇ ರೀತಿ ಇನ್ನು ಮೂರೂವರೆ ವರ್ಷ ನಂತರ ಎದುರಾಗುವ … Continue reading ನಿಮ್ಮ ಒಗ್ಗಟ್ಟನ್ನು ವಿಶ್ವಾಸ ಮತದ ವೇಳೆ ತೋರಿಸಿ: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಗೆಹ್ಲೋಟ್