More

    ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ರಥಬೀದಿಯಲ್ಲಿ ಯುಗಾದಿ ಮಹೋತ್ಸವದ ಅವಭೃತ ಉತ್ಸವ

    ಮಂಗಳೂರು: ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ರಥಬೀದಿಯಲ್ಲಿ ಯುಗಾದಿ ಮಹೋತ್ಸವದ ಅವಭೃತ ಉತ್ಸವ ಶನಿವಾರ ನಡೆಯಿತು. ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಪಲ್ಲಕ್ಕಿಯಲ್ಲಿ ತೆರಳಿ, ಕದ್ರಿಯ ಕೆರೆಯಲ್ಲಿ ಜಳಕ ನಡೆದು, ಕ್ಷೇತ್ರಕ್ಕೆ ಆಗಮಿಸಿ, ಧ್ವಜಾವರೋಹಣ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ, ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ, ಮೂರನೇ ಮೊಕ್ತೇಸರ ಎ.ಲೋಕೇಶ್ ಆಚಾರ್ಯ ಚಿಲಿಂಬಿ, ಕ್ಷೇತ್ರದ ಆಡಳಿತ ಮಂಡಳಿಯ ಸದಸ್ಯ ಕಾಳಿಕಾಂಬಾ ಸೇವಾ ಸಮಿತಿ, ವಿಶ್ವಬ್ರಾಹ್ಮಣ ಮಹಿಳಾ ಸಮಿತಿ, . . ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಯುವ ವೇದಿಕೆ, ವಿಶ್ವಕರ್ಮ ಯುವ ಮಿಲನದ ಸದಸ್ಯರು, ಶ್ರೀ ಗುರು ಸೇವಾ ಪರಿಷತ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts