IPL 2024; ಕೆಕೆಆರ್ ನಾಯಕತ್ವಕ್ಕೆ ಮರಳಿದ ಶ್ರೇಯಸ್ ಅಯ್ಯರ್
ಕಲ್ಕತ್ತಾ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ಗೆ ತಯಾರಿ ಆರಂಭಿಸಿದೆ. ಡಿಸೆಂಬರ್ 19ರಂದು ನಡೆಯುವ ಐಪಿಎಲ್ ಮಿನಿ ಹರಾಜಿಗೆ ತಂಡಗಳು ಭರದಿಂದ ಸಿದ್ದತೆ ನಡೆಸಿದ್ದು, ಇದಕ್ಕೂ ಮುನ್ನ ಕಲ್ಕತ್ತಾ ನೈಟ್ರೈಡರ್ಸ್ ತಂಡದ ನಾಯಕ ಹಾಗೂ ಉಪನಾಯಕನನ್ನು ಘೋಷಣೆ ಮಾಡಿದೆ. ಕಳೆದ ಆವೃತ್ತಿಯಲ್ಲಿ ಬೆನ್ನು ನೋವಿನ ಕಾರಣದಿಂದ ಐಪಿಎಲ್ನಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ 2024ರ ಐಪಿಎಲ್ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ತಂಡವನ್ನು … Continue reading IPL 2024; ಕೆಕೆಆರ್ ನಾಯಕತ್ವಕ್ಕೆ ಮರಳಿದ ಶ್ರೇಯಸ್ ಅಯ್ಯರ್
Copy and paste this URL into your WordPress site to embed
Copy and paste this code into your site to embed