ನಾನ್ವೆಜ್ ಹೋಟೆಲ್ಗಳನ್ನು ಮುಚ್ಚಿ! ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ BJP ಶಾಸಕರಿಂದ ಖಡಕ್ ಸೂಚನೆ
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿದ್ದು, ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಗೇಟ್ ಪಾಸ್ ನೀಡಿದೆ. ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಗೂ ಮುನ್ನವೇ ಜೈಪುರದ ಹವಾ ಮಹಾಲ್ ಕ್ಷೇತ್ರದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅವರು ಕಾರ್ಯಪ್ರವೃತರಾಗಿದ್ದು, ತಮ್ಮ ಕ್ಷೇತ್ರದ ರಸ್ತೆಯ ಬದಿಗಳಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಮುಚ್ಚುವಂತೆ ಆದೇಶ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ … Continue reading ನಾನ್ವೆಜ್ ಹೋಟೆಲ್ಗಳನ್ನು ಮುಚ್ಚಿ! ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ BJP ಶಾಸಕರಿಂದ ಖಡಕ್ ಸೂಚನೆ
Copy and paste this URL into your WordPress site to embed
Copy and paste this code into your site to embed