ನಟ ದರ್ಶನ್​ ಎಚ್ಚರಿಕೆ ವಹಿಸದಿದ್ರೆ ಕಾದಿದೆ ಅಪಾಯ! ಸುತ್ತಲೂ ನಡೆಯುತ್ತಿರುವ ಘಟನೆಗಳೇ ಇದರ ಸುಳಿವು

ಬೆಂಗಳೂರು: ಕಾಟೇರ ಚಿತ್ರ ಬಿಡುಗಡೆಯಾಗಿ ಬಾಕ್ಸ್​ ಆಫೀಸ್​ನಲ್ಲಿ ಬಾರಿ ಸದ್ದು ಮಾಡಿದಾಗಿನಿಂದ ನಟ ದರ್ಶನ್​ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಹಾಗೂ ಪವಿತ್ರ ಗೌಡ ಜಗಳ ಬೀದಿಗೆ ಬಂದು ದರ್ಶನ್​, ಮುಜುಗರಕ್ಕೀಡಾಗುವಂತೆ ಮಾಡಿತು. ಇದಾದ ಬಳಿಕ ಮಂಡ್ಯದಲ್ಲಿ ಮಹಿಳೆಯರ ಬಗ್ಗೆ ಮಾತನಾಡಿ ಕೆಂಗಣ್ಣಿಗೆ ಗುರಿಯಾದರು. ಇದಾದ ಬಳಿಕ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡರನ್ನು ತಗಡು ಎನ್ನುವ ಮೂಲಕ ಮತ್ತೆ ಚರ್ಚೆಗೀಡಾದರು. ಇದೀಗ ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರನ್ನು ದರ್ಶನ್​ ಅಭಿಮಾನಿ ಹೆಸರಿನ ಎಕ್ಸ್​ ಖಾತೆಯಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ್ದು, … Continue reading ನಟ ದರ್ಶನ್​ ಎಚ್ಚರಿಕೆ ವಹಿಸದಿದ್ರೆ ಕಾದಿದೆ ಅಪಾಯ! ಸುತ್ತಲೂ ನಡೆಯುತ್ತಿರುವ ಘಟನೆಗಳೇ ಇದರ ಸುಳಿವು