ನಟ ದರ್ಶನ್ ಎಚ್ಚರಿಕೆ ವಹಿಸದಿದ್ರೆ ಕಾದಿದೆ ಅಪಾಯ! ಸುತ್ತಲೂ ನಡೆಯುತ್ತಿರುವ ಘಟನೆಗಳೇ ಇದರ ಸುಳಿವು
ಬೆಂಗಳೂರು: ಕಾಟೇರ ಚಿತ್ರ ಬಿಡುಗಡೆಯಾಗಿ ಬಾಕ್ಸ್ ಆಫೀಸ್ನಲ್ಲಿ ಬಾರಿ ಸದ್ದು ಮಾಡಿದಾಗಿನಿಂದ ನಟ ದರ್ಶನ್ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಹಾಗೂ ಪವಿತ್ರ ಗೌಡ ಜಗಳ ಬೀದಿಗೆ ಬಂದು ದರ್ಶನ್, ಮುಜುಗರಕ್ಕೀಡಾಗುವಂತೆ ಮಾಡಿತು. ಇದಾದ ಬಳಿಕ ಮಂಡ್ಯದಲ್ಲಿ ಮಹಿಳೆಯರ ಬಗ್ಗೆ ಮಾತನಾಡಿ ಕೆಂಗಣ್ಣಿಗೆ ಗುರಿಯಾದರು. ಇದಾದ ಬಳಿಕ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ತಗಡು ಎನ್ನುವ ಮೂಲಕ ಮತ್ತೆ ಚರ್ಚೆಗೀಡಾದರು. ಇದೀಗ ಅಶ್ವಿನಿ ಪುನೀತ್ರಾಜ್ಕುಮಾರ್ ಅವರನ್ನು ದರ್ಶನ್ ಅಭಿಮಾನಿ ಹೆಸರಿನ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ್ದು, … Continue reading ನಟ ದರ್ಶನ್ ಎಚ್ಚರಿಕೆ ವಹಿಸದಿದ್ರೆ ಕಾದಿದೆ ಅಪಾಯ! ಸುತ್ತಲೂ ನಡೆಯುತ್ತಿರುವ ಘಟನೆಗಳೇ ಇದರ ಸುಳಿವು
Copy and paste this URL into your WordPress site to embed
Copy and paste this code into your site to embed