ಕಾಲುವೆಗೆ ಬಿದ್ದಿದ್ದ ಕಾರು, ಒಂದು ದಿನದ ಬಳಿಕ ಪತ್ತೆ! ಬಾಗಿಲು ತೆರೆದವರಿಗೆ ಕಾದಿತ್ತು ಶಾಕ್
ಸಿದ್ದಾಪುರ(ಉತ್ತರ ಕನ್ನಡ): ಜಲಪಾತ ಕಣ್ತುಂಬಿಕೊಂಡ ಖುಷಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದ ಮೂವರು ಮಾರ್ಗಮಧ್ಯೆ ಜಲಸಮಾಧಿಯಾದ ಘಟನೆ ಹೆಗ್ಗರಣಿ ಗ್ರಾಪಂ ವ್ಯಾಪ್ತಿಯ ಕೋಡನಮನೆ ಸಮೀಪ ಸಂಭವಿಸಿದೆ. ಬುಧವಾರ ಮಧ್ಯಾಹ್ನ ಭಾರಿ ಮಳೆ ಸುರಿಯುತ್ತಿತ್ತು. ಈ ಸಂದರ್ಭದಲ್ಲಿ ಶಿರಸಿ – ಸಿದ್ದಾಪುರ ನಡುವೆಯ ಕೊಡನಮನೆ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಕೋಡನಮನೆ ಸೇತುವೆಯಿಂದ ಸುಮಾರು 300 ಮೀಟರ್ ಆಚೆ ಕಾರು ನೀರಿನೊಳಗೆ ಮುಳುಗಿರುವುದನ್ನು ಗುರುವಾರ ಮಧ್ಯಾಹ್ನ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಕಾಲುವೆಗೆ ಬಿದ್ದ ಒಂದು ದಿನದ ಬಳಿಕ … Continue reading ಕಾಲುವೆಗೆ ಬಿದ್ದಿದ್ದ ಕಾರು, ಒಂದು ದಿನದ ಬಳಿಕ ಪತ್ತೆ! ಬಾಗಿಲು ತೆರೆದವರಿಗೆ ಕಾದಿತ್ತು ಶಾಕ್
Copy and paste this URL into your WordPress site to embed
Copy and paste this code into your site to embed