ಒಂದು ವರ್ಷ ಎಲ್ಲರನ್ನೂ ಪಾಸ್ ಮಾಡಿದ್ರೆ ಜಗತ್ತೇನೂ ಪ್ರಳಯ ಆಗಲ್ಲ!
ತುಮಕೂರು: ಒಂದು ವರ್ಷ ಎಲ್ಲರನ್ನೂ ಪಾಸ್ ಮಾಡಿದರೆ ಜಗತ್ತು ಏನೂ ಪ್ರಳಯ ಆಗಲ್ಲ. ಸಿಎಂ ಯಡಿಯೂರಪ್ಪ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಹೇಳ್ತೀನಿ. ಆತೂರದ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನ.17ರಂದು ಪದವಿ ಕಾಲೇಜು ಆರಂಭಿಸಲು ಸರ್ಕಾರದ ನಿರ್ಧರಿಸಿದ ಬೆನ್ನಲ್ಲೇ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಒಂದು ವರ್ಷ ಶಾಲೆ-ಕಾಲೇಜು ಮುಂದಕ್ಕೆ ಹಾಕಿದ್ರೆ ಆಕಾಶ ಬೀಳಲ್ಲ. ಯಾವುದೇ ಕಾರಣಕ್ಕೂ ಶಾಲಾ- ಕಾಲೇಜು ತೆಗೆಯಬೇಡಿ. ಜನರ ಜೀವನದ … Continue reading ಒಂದು ವರ್ಷ ಎಲ್ಲರನ್ನೂ ಪಾಸ್ ಮಾಡಿದ್ರೆ ಜಗತ್ತೇನೂ ಪ್ರಳಯ ಆಗಲ್ಲ!
Copy and paste this URL into your WordPress site to embed
Copy and paste this code into your site to embed