ನನ್ನ ‘ರಾಮ’ ಅಂತಃಕರಣ ಸ್ವರೂಪಿ, ನಿಮಗೆ ‘ರಾಮ’ ಚುನಾವಣಾ ಸರಕು; ಬಿಜೆಪಿ ಟೀಕೆಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು: ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ ಎಂದು ಟ್ವಿಟರ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಜನತೆಗೆ ರಾಮನವಮಿಯ ಶುಭಾಶಯ ತಿಳಿಸಿದ್ದರು. ಸಿದ್ದರಾಮಯ್ಯ ಮಾಡಿದ್ದ ಟ್ವೀಟ್​ಗೆ ರಾಜ್ಯ ಬಿಜೆಪಿ, ಪ್ರಭು ಶ್ರೀ ರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ, ರಾಮ ಮಂದಿರದ ವಿರುದ್ಧವೇ ಸಮರ ಸಾರಿದ, ರಾಮರಾಜ್ಯವನ್ನು ಟೀಕಿಸುವ ಅಲ್ಪರ ಗುಂಪಿನ ‘Poster Boy’ ಸಿದ್ದರಾಮಯ್ಯ ಎಂದು ಬರೆದುಕೊಂಡು … Continue reading ನನ್ನ ‘ರಾಮ’ ಅಂತಃಕರಣ ಸ್ವರೂಪಿ, ನಿಮಗೆ ‘ರಾಮ’ ಚುನಾವಣಾ ಸರಕು; ಬಿಜೆಪಿ ಟೀಕೆಗೆ ಸಿದ್ದರಾಮಯ್ಯ ಉತ್ತರ