ಸಿದ್ದರಾಮಯ್ಯ ಅರ್ಜಿ, ಹೈಕಮಾಂಡ್ ಮರ್ಜಿ: ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ?

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆಂಬ ಕುತೂಹಲಕ್ಕೆ ಸೋಮವಾರ ತೆರೆಬೀಳುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇಂದು ಅವರು ಟಿಕೆಟ್​​ಗೆ ಅರ್ಜಿ ಸಲ್ಲಿಸಿದ್ದರೂ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದು ಕುತೂಹಲವಾಗಿಯೇ ಉಳಿದಿದೆ. ಏಕೆಂದರೆ ಸದ್ಯದ ಪರಿಸ್ಥಿತಿ ‘ಸಿದ್ದರಾಮಯ್ಯ ಅರ್ಜಿ, ಹೈಕಮಾಂಡ್ ಮರ್ಜಿ’ ಎಂಬಂತಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಟಿಕೆಟ್​​ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಅರ್ಜಿಯೇನೋ ಸಲ್ಲಿಕೆಯಾಗಿದೆ. ಆದರೆ ಎಲ್ಲಿಂದ … Continue reading ಸಿದ್ದರಾಮಯ್ಯ ಅರ್ಜಿ, ಹೈಕಮಾಂಡ್ ಮರ್ಜಿ: ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ?