ಸನ್ಮಾನಕ್ಕೆಂದು ತಂದ ಬಾಳೆಹಣ್ಣನ್ನೇ ತಿಂದ ಸಿದ್ದರಾಮಯ್ಯ!
ಬಾದಾಮಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಕಾರ್ಯಕ್ರಮವೊಂದರಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ಅದಕ್ಕೆ ಕಾರಣ ಬಾಳೆಹಣ್ಣು. ಹೌದು.. ಸನ್ಮಾನಕ್ಕೆಂದು ತಂದ ಬಾಳೆಹಣ್ಣನ್ನೇ ತಕ್ಷಣ ತೆಗೆದುಕೊಂಡು ಅವರು ತಿಂದಿದ್ದಾರೆ. ಬಾದಾಮಿಯಲ್ಲಿ ಕಲ್ಯಾಣಮಂಟಪವೊಂದರ ಉದ್ಘಾಟನೆ ಕಾರ್ಯಕ್ರಮದ ವೇಳೆ ಇಂಥದ್ದೊಂದು ವಿದ್ಯಮಾನ ನಡೆದಿದೆ. ಕಾಂಗ್ರೆಸ್ ಮುಖಂಡ ಮಹೇಶ್ ಹೊಸಗೌಡ್ರ ಅವರು ಮಾಜಿ ಸಚಿವ ಹಾಗೂ ಪ್ರಸ್ತುತ ವಿಧಾನಪರಿಷತ್ ಸದಸ್ಯರಾಗಿರುವ ಆರ್.ಬಿ. ತಿಮ್ಮಾಪುರ ಅವರನ್ನು ಸನ್ಮಾನಿಸಿದ್ದರು. ಇದನ್ನೂ ಓದಿ: ಜನವರಿ ಒಳಗೆ ಅಧಿಕಾರ ಕಳೆದುಕೊಳ್ಳಲಿದ್ದಾರಂತೆ ಬಸವರಾಜ ಬೊಮ್ಮಾಯಿ; … Continue reading ಸನ್ಮಾನಕ್ಕೆಂದು ತಂದ ಬಾಳೆಹಣ್ಣನ್ನೇ ತಿಂದ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed