ಸಿದ್ದರಾಮಯ್ಯ ಹೊತ್ತಿಸಿದ ಲಿಂಗಾಯತ ಕಿಡಿ: ಕೈ ನಾಯಕನ ವಿರುದ್ಧ ಕಮಲ ಪಡೆ ವಾಗ್ದಾಳಿ

ಬೆಂಗಳೂರು: ‘ಈಗಾಗಲೆ ಲಿಂಗಾಯತರೇ ಇಲ್ಲಿ ಚೀಫ್​ ಮಿನಿಸ್ಟರ್​ ಇದ್ದಾರಲ್ಲ, ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣದಲ್ಲಿ ಶನಿವಾರ ಪ್ರಚಾರದ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ “ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ’ ಎಂದು ಬಿಜೆಪಿ ಆರೋಪಿಸಿದೆ. ಆದರೆ, ತಾವು ಬಸವರಾಜ ಬೊಮ್ಮಾಯಿ ಕುರಿತು ಹೇಳಿದ್ದೇ ಹೊರತು ಬೇರೆಯವರ ಬಗ್ಗೆ ಅಲ್ಲ ಎಂದು ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. ವರುಣ ಕ್ಷೇತ್ರದ ಪ್ರಚಾರದಲ್ಲಿದ್ದ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವಾಗ ಸಿದ್ದರಾಮಯ್ಯ ಈ … Continue reading ಸಿದ್ದರಾಮಯ್ಯ ಹೊತ್ತಿಸಿದ ಲಿಂಗಾಯತ ಕಿಡಿ: ಕೈ ನಾಯಕನ ವಿರುದ್ಧ ಕಮಲ ಪಡೆ ವಾಗ್ದಾಳಿ