ಪಕ್ಷೇತರ ಅಭ್ಯರ್ಥಿ ಎಂ.ಪಿ.ಲತಾಗೆ ಸಿದ್ದರಾಮಯ್ಯ ಕರೆ; ಫಲಿತಾಂಶದ ಮುನ್ನಾ ದಿನವೇ ಮಹತ್ವದ ಬೆಳವಣಿಗೆ

ಹೊಸಪೇಟೆ: ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದ ಬೆನ್ನಲ್ಲೇ ರಿಲ್ಯಾಕ್ಸ್​ ಮೂಡಿಗೆ ಜಾರಿರುವ ರಾಜಕೀಯ ಪಕ್ಷಗಳ ನಾಯಕರು ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಮತದಾನೋತ್ತರ ಸಮೀಕ್ಷೆಗಳನ್ನು ಆಧರಿಸಿ ರಾಜಕೀಯ ಪಕ್ಷಗಳ ನಾಯಕರು ತಮ್ಮ ಪಾರ್ಟಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಮಹತ್ವದ ಬೆಳವಣಿಗೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಮುನ್ನದಿನವಾದ ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ಪಿ.ಲತಾ ಅವರಿಗೆ ಫೋನ್ ಕರೆ ಮಾಡಿರುವುದು ಜಿಲ್ಲೆಯ … Continue reading ಪಕ್ಷೇತರ ಅಭ್ಯರ್ಥಿ ಎಂ.ಪಿ.ಲತಾಗೆ ಸಿದ್ದರಾಮಯ್ಯ ಕರೆ; ಫಲಿತಾಂಶದ ಮುನ್ನಾ ದಿನವೇ ಮಹತ್ವದ ಬೆಳವಣಿಗೆ