ಬಿಜೆಪಿಗೆ ಸೋಲುವ ಭಯ ಹೊಕ್ಕಿದೆ ಆದ್ದರಿಂದಲೇ ಮೋದಿ, ಷಾ ಕರೆಸುತ್ತಿದ್ದಾರೆ: ಸಿದ್ದರಾಮಯ್ಯ ತಿರುಗೇಟು

ಕಲಬುರಗಿ: ಬಿಜೆಪಿ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತ ಮುಗಿಲು ಮುಟ್ಟಿದೆ. ಬಿಜೆಪಿಯವರಿಗೆ ಈ ಸಲ ಚುನಾವಣೆಯಲ್ಲಿ ಸೋಲುವ ಭಯ ಹೊಕ್ಕಿದೆ. ಅದಕ್ಕಾಗಿಯೇ‌ ವಾರಕ್ಕೊಮ್ಮೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ , ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ರಾಜ್ಯಕ್ಕೆ ಕರೆಸುತ್ತಿದ್ದಾರೆ‌ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿ ತಿರುಗೇಟು ನೀಡಿದರು. ಯಾದಗಿರಿಯಲ್ಲಿ ಇಂದು ಆಯೋಜಿಸಿದ ಪ್ರಜಾ ಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳವ ಮೊದಲು ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ … Continue reading ಬಿಜೆಪಿಗೆ ಸೋಲುವ ಭಯ ಹೊಕ್ಕಿದೆ ಆದ್ದರಿಂದಲೇ ಮೋದಿ, ಷಾ ಕರೆಸುತ್ತಿದ್ದಾರೆ: ಸಿದ್ದರಾಮಯ್ಯ ತಿರುಗೇಟು