ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ… ಎನ್ನುತ್ತಲೇ ಭಾವುಕರಾದ ಸಿದ್ದು

ಮೈಸೂರು: ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ. ನನ್ನ ಸೋಲಿಗೆ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ನಮ್ಮ ಪಕ್ಷದವರೂ ಕಾರಣ. ಪಕ್ಷ ವಿರೋಧಿಗಳು ಆತ್ಮಾವಲೋಕನ ಮಾಡಿಕೊಂಡು ಅವರಾಗಿಯೇ ಕಾಂಗ್ರೆಸ್​ನಿಂದ ಹೊರ ಹೋಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾವುಕರಾಗಿ ನುಡಿದರು. ಶುಕ್ರವಾರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು ಸಿದ್ದರಾಮಯ್ಯ, ಕಳೆದ ನಾನು ಚುನಾವಣೆಯಲ್ಲಿ ಸೋತ ಮೇಲೆ ಕ್ಷೇತ್ರದ ಕಾರ್ಯಕರ್ತರ ಸಭೆ ಮಾಡಲು ಆಗಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರ ನನಗೆ ರಾಜಕೀಯ ಜನ್ಮ ಕೊಟ್ಟ … Continue reading ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ… ಎನ್ನುತ್ತಲೇ ಭಾವುಕರಾದ ಸಿದ್ದು