ವಿಪಕ್ಷ ನಾಯಕ ಸಿದ್ದರಾಮಯ್ಯಗೆ 1 ಕೋಟಿ ರೂ. ಆಫರ್ ನೀಡಿದ ಯಾದಗಿರಿ ಅಭಿಮಾನಿ!

ಯಾದಗಿರಿ: ಯಾದಗಿರಿ ಕ್ಷೇತೃದಿಂದ ಸ್ಫರ್ಧೆ ಮಾಡಿದರೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿಮಾನಿಯೊಬ್ಬ ಬಿಗ್​ ಆಫರ್​ ನೀಡಿದ್ದಾರೆ. ಮಾಜಿ ತಾಪಂ ಸದಸ್ಯ ಚಂದ್ರಯ್ಯಾ ನಾಗರಾಳ ಎಂಬುವರು ಈ ಆಫರ್​ ನೀಡಿದ್ದು, ನನ್ನ ಆಸ್ತಿ ಮಾರಿ ಹಣ ಕೊಡುತ್ತೇನೆ ಎಂದು ಹೇಳಿದ್ದಾರೆ. ಯಾದಗಿರಿ ಕ್ಷೇತ್ರ ಅಭಿವೃದ್ಧಿ ಸಂಪೂರ್ಣ ವಂಚಿತಗೊಂಡಿದೆ. ಇದೊಂದು ಜಿಲ್ಲೆ ಆಗಿದೆ ನಿಜ.‌‌ ಆದರೆ ಅಭಿವೃದ್ಧಿಯಿಂದ ಕಡೆಗಣಿಸಲಾಗಿದೆ. ಕ್ಷೇತ್ರದ ಹಯ್ಯಾಳ ಹೋಬಳಿಯನ್ನು ಯಾರೂ‌ ಕೇಳದ ಸ್ಥಿತಿ‌ ನಿರ್ಮಾಣಗೊಂಡಿದೆ.‌ ನಮ್ಮನ್ನು ಯಾರೂ … Continue reading ವಿಪಕ್ಷ ನಾಯಕ ಸಿದ್ದರಾಮಯ್ಯಗೆ 1 ಕೋಟಿ ರೂ. ಆಫರ್ ನೀಡಿದ ಯಾದಗಿರಿ ಅಭಿಮಾನಿ!