ನಿದ್ರೆಗೆ ಜಾರಿದ ಸಿದ್ದರಾಮಯ್ಯ; ತಟ್ಟಿ ಎಬ್ಬಿಸಿದ ಡಿಕೆಶಿ!

ಬೆಂಗಳೂರು: ಬಿಜೆಪಿಗೆ ಗುಡ್‌ಬೈ ಹೇಳಿ ಎನ್‌.ವೈ ಗೋಪಾಲಕೃಷ್ಣ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರಿದ ಘಟನೆ ನಡೆದಿದೆ. ಪಕ್ಕದಲ್ಲಿ ಕುಳಿತಿದ್ದ ಡಿ.ಕೆ.ಶಿವಕುಮಾರ್ ಎಚ್ಚೆತ್ತು ಸಿದ್ದರಾಮಯ್ಯ ಅವರನ್ನು ತಟ್ಟಿ ನಿದ್ದೆಯಿಂದ ಎಬ್ಬಿಸಿದ್ದಾರೆ. ಇದನ್ನೂ ಓದಿ: ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ; ಎಚ್​ಡಿಕೆ ಸಿದ್ದರಾಮ್ಯಯ ಅವರು ವೇದಿಕೆ ಮೇಲೆಯೇ ನಿದ್ರೆಗೆ ಜಾರುವುದು ಇದೇ ಮೊದಲೇನಲ್ಲ. ಈ … Continue reading ನಿದ್ರೆಗೆ ಜಾರಿದ ಸಿದ್ದರಾಮಯ್ಯ; ತಟ್ಟಿ ಎಬ್ಬಿಸಿದ ಡಿಕೆಶಿ!