ಉಡುಪಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಓಡಾಡಿಕೊಂಡಿದ್ದಾರೆ. ಅವರ ಮಾತು ಇದುವರೆಗೆ ಒಂದು ಬಾರಿಯೂ ಸತ್ಯವಾಗಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡುತ್ತಾ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಮುಂದಿನ 5 ವರ್ಷ ನಮ್ಮ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಹೇಳುತ್ತಿದ್ದರು. ಆದರೆ ರಾಜ್ಯದಲ್ಲಿ ಆಗಿದ್ದೇ ಬೇರೆ. ಯಡಿಯೂರಪ್ಪ ಅವರೂ … Continue reading ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಓಡಾಡಿಕೊಂಡಿದ್ದಾರೆ; ಅವರ ಮಾತು ನಿಜವಾದ ಉದಾಹರಣೆ ಇಲ್ಲ!
Copy and paste this URL into your WordPress site to embed
Copy and paste this code into your site to embed