More

    ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅನ್ನಲ್ಲ, ಅವರು ಭಾವಿ ಮುಖ್ಯಮಂತ್ರಿ ಎಂದ ಶಾಸಕ

    ಮೈಸೂರು: ಸಿದ್ದರಾಮಯ್ಯರೇ ಮುಂದಿನ ಸಿಎಂ ಎಂಬ ಕೂಗು ಶಾಸಕ ಜಮೀರ್​ ಅಹ್ಮದ್​ರ ಬಾಯಲ್ಲಿ ಮತ್ತೊಮ್ಮೆ ಹೊರಹೊಮ್ಮಿದೆ.

    ಹುಣಸೂರಿನಲ್ಲಿ ಶುಕ್ರವಾರ ಕಾಂಗ್ರೆಸ್ ಜನಾಧಿಕಾರ ಸಮಾವೇಶದಲ್ಲಿ ಭಾಷಣ ಆರಂಭಿಸುತ್ತಲೇ ಜಮೀರ್​, ಸಿದ್ದರಾಮಯ್ಯ ಅವರನ್ನು ‘ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ’ ಎಂದರು. ‘ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗುತ್ತಿಲ್ಲ. ಹೀಗಾಗಿ ಅವರನ್ನು ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುತ್ತೇನೆ’ ಎಂದರು. ಇದನ್ನೂ ಓದಿರಿ ರಾಮ ಮಂದಿರವಲ್ಲ, ಅದು ಆರ್​ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್​ಐ ಮುಖಂಡ

    ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅನ್ನಲ್ಲ, ಅವರು ಭಾವಿ ಮುಖ್ಯಮಂತ್ರಿ ಎಂದ ಶಾಸಕ‘ರಾಜ್ಯದ ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಹೇಳುತ್ತಲೇ ಭಾಷಣ ಆರಂಭಿಸಿದ ಜಮೀರ್ ಅಹ್ಮದ್ ಖಾನ್, ‘2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮತನಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದ್ರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬರಬೇಕು’ ಎಂದರು.

    3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

    Photos| ರಾಜ್ಯದಲ್ಲಿ ಆಲಿಕಲ್ಲು ಮಳೆ! ಮಂಜು ಹೊದ್ದು ಮಲಗಿವೆ ಹಲವು ಗ್ರಾಮಗಳು

    ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

    ರಾಮ ಮಂದಿರವಲ್ಲ, ಅದು ಆರ್​ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್​ಐ ಮುಖಂಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts