ಸಿದ್ದು ಸಿಎಂ, ಡಿಕೆಶಿ ಡಿಸಿಎಂ ಸಾಧ್ಯತೆ: ಅಧಿಕೃತ ಘೋಷಣೆಯೊಂದೇ ಬಾಕಿ, ನಾಳೆಯೇ ಪ್ರಮಾಣ ವಚನ
ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟ ಅಂತಿಮ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಹುತೇಕ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆಗಿದೆ. ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆಗಲಿದ್ದಾರೆ. ಅಧಿಕೃತ ಘೋಷಣೆ ಕೆಲವೇ ಕ್ಷಣಗಳಲ್ಲಿ ಹೊರ ಬೀಳಲಿದ್ದು, ಈಗಾಗಲೇ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಯುತ್ತಿದೆ. ನಾಳೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಚಿವ ಸಂಪುಟ ರಚನೆಯು ಇನ್ನೆರಡು ದಿನದ ಬಳಿಕ ಅಂತಿಮವಾಗಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. … Continue reading ಸಿದ್ದು ಸಿಎಂ, ಡಿಕೆಶಿ ಡಿಸಿಎಂ ಸಾಧ್ಯತೆ: ಅಧಿಕೃತ ಘೋಷಣೆಯೊಂದೇ ಬಾಕಿ, ನಾಳೆಯೇ ಪ್ರಮಾಣ ವಚನ
Copy and paste this URL into your WordPress site to embed
Copy and paste this code into your site to embed