ನಾಳೆ ನೂತನ ಸಿಎಂ ಪ್ರಮಾಣವಚನ; ಬೇರೆ ರಾಜ್ಯಗಳ ಸಿಎಂಗಳಿಗೆ ಕಾಂಗ್ರೆಸ್ ಆಹ್ವಾನ

ಬೆಂಗಳೂರು: ನಾಳೆ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ದೇಶದ ವಿವಿಧ ಗಣ್ಯರು ಭಾಗಿಯಾಗುವ ಸಾಧ್ಯತೆ ಎದ್ದು ಕಾಣುತ್ತಿದೆ. ಇನ್ನು ಬೇರೆ ರಾಜ್ಯಗಳ ಸಿಎಂಗಳಿಗೂ ಕಾಂಗ್ರೆಸ್ ಆಹ್ವಾನ ಕಳಿಸಿದೆ. ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಾಘೇಲ್‌, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌, ಹಿಮಾಚಲ ಪ್ರದೇಶ ಸಿಎಂ ಸುಖ್‌ವಿಂದರ್‌ ಸಿಂಗ್‌ ಸುಖು, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಶಿವಸೇನಾ … Continue reading ನಾಳೆ ನೂತನ ಸಿಎಂ ಪ್ರಮಾಣವಚನ; ಬೇರೆ ರಾಜ್ಯಗಳ ಸಿಎಂಗಳಿಗೆ ಕಾಂಗ್ರೆಸ್ ಆಹ್ವಾನ