ಬಜರಂಗದಳ ಬ್ಯಾನ್| ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ಕ್ರಮ ಜರುಗಿಸುತ್ತೇವೆ, ಇದರಲ್ಲಿ ತಪ್ಪೇನಿದೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯರೋಪಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನು ಮಂಗಳವಾರ ಬಿಡುಗಡೆಯಾದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ ಏರ್ಪಟ್ಟಿದ್ದು ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇದರಲ್ಲಿ ತಪ್ಪೇನಿದೆ? ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ ವಿರುದ್ಧ ನಿಷೇಧವೂ … Continue reading ಬಜರಂಗದಳ ಬ್ಯಾನ್| ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ಕ್ರಮ ಜರುಗಿಸುತ್ತೇವೆ, ಇದರಲ್ಲಿ ತಪ್ಪೇನಿದೆ: ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed