ಮೈಸೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ತುಂಬು ಹೃದಯದ ಕೃತಜ್ಞತೆಗಳು ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. … Continue reading ಜನತೆ ಬಿಜೆಪಿಯ ಹಿಂದುತ್ವ ರಾಜಕೀಯವನ್ನು ತಿರಸ್ಕರಿಸಿ, ಕಾಂಗ್ರೆಸ್ನ ಬಂಧುತ್ವವನ್ನು ಪುರಸ್ಕರಿಸಿದ್ದಾರೆ: ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed