ಸಿದ್ದರಾಮಯ್ಯ ವಿರುದ್ದ ಹರಿಪ್ರಸಾದ್​ ವಾಗ್ದಾಳಿ; ಜನರಲ್​ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲವೆಂದ ಸಿಎಂ

ಹುಬ್ಬಳ್ಳಿ: ತಮ್ಮ ಹೆಸರೇಳದೆ ಬಹಿರಂಗವಾಗೊ ವಾಗ್ದಾಳಿ ನಡೆಸಿರುವ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಜನರಲ್​ ಸ್ಟೇಟ್​ಮೆಂಟ್​ಗಳ ಬಗ್ಗ ನಾನು ಮಾತನಾಡುವುದಿಲ್ಲ ಎಂದಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಮೊದಲಿಗೆ ಅವರು ನನ್ನ ಹೆಸರು ಪ್ರಸ್ತಾಪಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ನಂತರ ನಾನು ಈ ರೀತಿಯ ಜನರಲ್​ ಸ್ಟೇಟ್​ಮೆಂಟ್​ಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್​ ಭಯೋತ್ಪಾದಕನ ಹತ್ಯೆ ತಮನ್ನು ಸಚಿವನನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ … Continue reading ಸಿದ್ದರಾಮಯ್ಯ ವಿರುದ್ದ ಹರಿಪ್ರಸಾದ್​ ವಾಗ್ದಾಳಿ; ಜನರಲ್​ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲವೆಂದ ಸಿಎಂ